ದೇಶದ ಎರಡನೇ ಅತಿದೊಡ್ಡ ತೂಗು ಸೇತುವೆ ಲೋಕಾರ್ಪಣೆ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ಹೊಳೆಬಾಗಿಲಲ್ಲಿ ಶರಾವತಿಯ ಹಿನ್ನೀರಿನಲ್ಲಿ ನಿರ್ಮಾಣಗೊಂಡ ದೇಶದ ಎರಡನೇ ಅತೀ ದೊಡ್ಡ ತೂಗು ಸೇತುವೆ ಸಂಚಾರಕ್ಕೆ ಮುಕ್ತವಾಗಿದೆ. ಈ ಭಾಗದ ಜನರ ಸಮಸ್ಯೆ ತನ್ಮೂಲಕ ನಿವಾರಣೆಯಾದಂತಾಗಿದೆ.

Share

Leave a Reply

Your email address will not be published. Required fields are marked *