Blog

ಸಾಮಾನ್ಯ ಜನರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿ: ಬಸವರಾಜ್ ಅಭಿಮತ

ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮ ಮಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕಾನೂನು…

ಎಕ್ಸಲೆಂಟ್ ನ ರಶ್ಮಿತಾ ಶೆಟ್ಟಿ ಪ್ರಥಮ ಸ್ಥಾನ ಯುಕ್ತಾಮೃತ ದ್ವಿತೀಯ ಸ್ಥಾನ

ಮೂಡುಬಿದಿರೆ:  ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಕರ್ನಾಟಕ ವಿದ್ಯಾರ್ಥಿ ಪರಿಷತ್ತು ಆಯೋಜಿಸಿದ್ದ ರಾಜ್ಯಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ…

ಚಿಂತನೆಗೆ ಓದು ಅಗತ್ಯ: ಡಾ. ರಜತಾ ಶೆಟ್ಟಿ

ಮೂಡುಬಿದಿರೆ: ಕೃತಕ ಬುದ್ಧಿಮತ್ತೆಯ ಯುಗದಲ್ಲಿ ಕೇವಲ ಉತ್ತರಗಳನ್ನು ಪಡೆಯುವವರಾಗದೆ, ಪ್ರಶ್ನಿಸುವ, ಯೋಚಿಸುವ ಹಾಗೂ ಸ್ವತಂತ್ರವಾಗಿ ನಿರ್ಧರಿಸುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಇದಕ್ಕೆ…

ಸಾವಿರ ಕಂಬದ ಬಸದಿಯಲ್ಲಿ ಸ್ವಾತಂತ್ರ್ಯೋತ್ಸವದ ವಿಶೇಷ ದೀಪಾಲಂಕಾರ

ಮೂಡುಬಿದಿರೆ: ಇತಿಹಾಸ ಪ್ರಸಿದ್ಧ ಮೂಡುಬಿದಿರೆಯ ಸಾವಿರ ಕಂಬದ ಬಸದಿ (ತ್ರಿಭುವನ ತಿಲಕ ಚೂಡಾಮಣಿ ಬಸದಿ)ಯಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆ.15ರಂದು ವಿಶೇಷ ವಿದ್ಯುತ್…

ಮಂಗಳೂರು–ಬೆಂಗಳೂರು ವಂದೇ ಭಾರತ್‌ ರೈಲು ಪ್ರಯೋಗಾರ್ಥ ಸಂಚಾರ

ಮಂಗಳೂರು–ಬೆಂಗಳೂರು ವಂದೇ ಭಾರತ್‌ ರೈಲು ಪ್ರಯೋಗಾರ್ಥ ಸಂಚಾರ ಮಂಗಳೂರು: ಕರಾವಳಿ ಮತ್ತು ರಾಜಧಾನಿ ಬೆಂಗಳೂರನ್ನು ಸಂಪರ್ಕಿಸುವ ಮಂಗಳೂರು–ಬೆಂಗಳೂರು ಮಾರ್ಗದಲ್ಲಿ ವಂದೇ ಭಾರತ್‌…

ಕತಾರ್, ಒಮಾನ್, ನೈಜೀರಿಯಾ ಘಟಕಗಳಿಗೆ ಅಧ್ಯಕ್ಷರ ನೇಮಕ

ತುಳುವ ಮಹಾಸಭೆ ಇಂಟರ್ನ್ಯಾಷನಲ್‌ಗೆ ಕತಾರ್, ಒಮಾನ್, ನೈಜೀರಿಯಾ ಘಟಕಗಳಿಗೆ ಅಧ್ಯಕ್ಷರ ನೇಮಕ ಮಂಗಳೂರು: 2028ರಲ್ಲಿ ಶತಮಾನೋತ್ಸವ ಆಚರಿಸಿಕೊಳ್ಳಲಿರುವ ಐತಿಹಾಸಿಕ ತುಳುವ ಮಹಾಸಭೆಯ…

ಬಹುಮುಖ ಪ್ರತಿಭೆ: ಇಂದಿನ ಜಗತ್ತಿನ ದೊಡ್ಡ ಶಕ್ತಿ

ಅಂಕಣ “ನೀನು ಯಾವ ವೃತ್ತಿಯನ್ನು ಆಯ್ಕೆ ಮಾಡ್ತೀಯಾ?” ಎಂದು ಯಾರಾದರೂ  ಪ್ರಶ್ನಿಸಿದರೆ ಒಂದೇ ಪದದಲ್ಲಿ ಉತ್ತರ ಹೇಳಬೇಕೆಂಬ ಒತ್ತಡ ಬರುವುದು ಸಾಮಾನ್ಯ.…

ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ

ಮೂಡುಬಿದಿರೆ: ಯಾವ ಸರ್ಕಾರದ ಅನುದಾನವು ಇಲ್ಲದೆ ಕಳೆದ ಸುಮಾರು ಮೂರು ದಶಕಗಳಿಂದಲೂ ನಿರಂತರವಾಗಿ ಚಿಂತನಾಶೀಲ ಲೇಖಕರಾದ ಡಾ. ಶಿವರಾಮ ಕಾರಂತರ ಹೆಸರಿನಲ್ಲಿ…

ಮಳೆಗಾಲದಲ್ಲಿ ಸೊಳ್ಳೆಗಳ ಕಾಟ ಹೆಚ್ಚಳ; ಜ್ವರದ ಬಾಧೆಯಿಂದ ಜನ ತತ್ತರ

ಮೂಡುಬಿದಿರೆ:  ಮಳೆಗಾಲ ಆರಂಭವಾಗುತ್ತಿದ್ದಂತೆಯೇ ಮೂಡುಬಿದಿರೆ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೊಳ್ಳೆಗಳ ಉಪಟಳ ತೀವ್ರಗೊಂಡಿದೆ. ಜೂನ್ ಹಾಗೂ ಜುಲೈ ತಿಂಗಳ ಆರಂಭದಲ್ಲಿ…

ಸುಪ್ರೀಂ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ತನಿಖೆಗೆ ಕಾಂಗ್ರೆಸ್ ಆಗ್ರಹ

ಮೂಡುಬಿದಿರೆ: ಅಯೋಧ್ಯೆಯ ರಾಮಮಂದಿರದಲ್ಲಿ ಹುಂಡಿ ದೇಣಿಗೆ ಹಣ ಕಳವಾಗಿರುವ ಪ್ರಕರಣವು ಭಕ್ತರ ಧಾರ್ಮಿಕ ನಂಬಿಕೆಗೆ ಧಕ್ಕೆ ತಂದಿರುವ ಗಂಭೀರ ಪ್ರಕರಣವಾಗಿದ್ದು, ಇದರ…