Blog
ಮಳೆಗಾಲದಲ್ಲಿ ಸೊಳ್ಳೆಗಳ ಕಾಟ ಹೆಚ್ಚಳ; ಜ್ವರದ ಬಾಧೆಯಿಂದ ಜನ ತತ್ತರ
ಮೂಡುಬಿದಿರೆ: ಮಳೆಗಾಲ ಆರಂಭವಾಗುತ್ತಿದ್ದಂತೆಯೇ ಮೂಡುಬಿದಿರೆ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೊಳ್ಳೆಗಳ ಉಪಟಳ ತೀವ್ರಗೊಂಡಿದೆ. ಜೂನ್ ಹಾಗೂ ಜುಲೈ ತಿಂಗಳ ಆರಂಭದಲ್ಲಿ…
ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆಗೆ ಕಾಂಗ್ರೆಸ್ ಆಗ್ರಹ
ಮೂಡುಬಿದಿರೆ: ಅಯೋಧ್ಯೆಯ ರಾಮಮಂದಿರದಲ್ಲಿ ಹುಂಡಿ ದೇಣಿಗೆ ಹಣ ಕಳವಾಗಿರುವ ಪ್ರಕರಣವು ಭಕ್ತರ ಧಾರ್ಮಿಕ ನಂಬಿಕೆಗೆ ಧಕ್ಕೆ ತಂದಿರುವ ಗಂಭೀರ ಪ್ರಕರಣವಾಗಿದ್ದು, ಇದರ…
ಶನಿವಾರ ಶಾಲೆ-ಪಿಯು ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಆರೆಂಜ್ ಅಲರ್ಟ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆಯಿಂದಲೇ ಸುರಿದ ಭಾರೀ ಮಳೆ ದಿನವಿಡೀ ಮುಂದುವರಿದ ಪರಿಣಾಮ…
ಬಾಲಸ್ನೇಹಿಯಾಗದ ‘ಬಾಲಸ್ನೇಹಿ’ ಅಂಗನವಾಡಿ
ವಿಶೇಷ ವರದಿ: ಹರೀಶ್ ಕೆ.ಆದೂರು. ಮೂಡುಬಿದಿರೆ: ಪುಟಾಣಿಗಳು ಸುರಕ್ಷಿತ ವಾತಾವರಣದಲ್ಲಿ ಆಟವಾಡುತ್ತಾ ಕಲಿಯಬೇಕಾದ ಅಂಗನವಾಡಿ ಕೇಂದ್ರವೇ ಇಂದು ಅಪಾಯದ ಅಂಚಿನಲ್ಲಿದೆ. ಮೂಡುಬಿದಿರೆ…
ಮೆಡಿಕಲ್ ಕಾಲೇಜಿಗೆ ಅಧಿಕೃತ ಅನುಮತಿ
ಆಳ್ವಾಸ್ ವೈದ್ಯಕೀಯ ಕಾಲೇಜಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗದ ಅಧಿಕೃತ ಅನುಮತಿ: 150 ಎಂಬಿಬಿಎಸ್ ಸೀಟುಗಳಿಗೆ ಅವಕಾಶ ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮಹತ್ವಾಕಾಂಕ್ಷೆಯ…
ಬೆಂಗಳೂರು: ಜೂನ್ 14ರಂದು 7ನೇ ಸ್ವಯಂಪ್ರೇರಿತ ರಕ್ತದಾನ ಶಿಬಿರ
ಬೆಂಗಳೂರು: ವಿಶ್ವ ಹಿಂದೂ ಪರಿಷದ್ (ಯಲಹಂಕ ಜಿಲ್ಲೆ), ಶ್ರೀ ಸಾಯಿ ಸಮರ್ಥ್ ಫೌಂಡೇಶನ್ ಹಾಗೂ ರಾಷ್ಟ್ರೋತ್ಥಾನ ರಕ್ತ ಕೇಂದ್ರದ ಸಹಯೋಗದಲ್ಲಿ 7ನೇ…
ಹಲಸಿನ ಘಮ ಘಮ…!
ಇಂದಿನಿoದ ಮೂರುದಿನಗಳ ಕಾಲ ಹಲಸು ಹಬ್ಬ ಮೂಡುಬಿದಿರೆ: ಅಬ್ಬಬ್ಬಾ…ಹೌದು ಇಂದಿನಿoದ ಘಮ ಘಮಿಸುವ ಹಲಸಿನ ಹಣ್ಣುಗಳ ಕಾರ್ಬಾರ್! ಮೂಡುಬಿದಿರೆಯ ವಿದ್ಯಾಗಿರಿಯಲ್ಲಿರುವ ಕೃಷಿ…
ಮಳೆ ಬಂತೂ ಮಳೆ…ಮಳೆ…ಮಳೆ
ಮೂಡುಬಿದಿರೆ: ಮಳೆ ತಂಪೆರೆದಿದೆ. ಇಳೆ ತಂಪಾಗಿದೆ. ಮೂಡುಬಿದಿರೆಯಲ್ಲಿ ಉತ್ತಮ ಮಳೆಯಾಗಿದೆ. ಜನತೆ ಕೊಂಚ ನೆಮ್ಮದಿಯಿಂದಿದ್ದಾರೆ. ಹೌದು ಇದು ಮೂಡುಬಿದಿರೆ ಪರಿಸರದ ಶುಕ್ರವಾರ…
ಎ ೨೯ ಪುನಃಪ್ರತಿಷ್ಠೆ, ಮೇ. ೧ರಂದು ಬ್ರಹ್ಮಕಲಶಾಭಿಷೇಕ
ಮಾರೂರು ಹೊಸಂಗಡಿ ಶ್ರೀ ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಂಭ್ರಮ ಮೂಡುಬಿದಿರೆ: ಸುಮಾರು ೮ ಶತಮಾನಗಳಿಗೂ ಹೆಚ್ಚಿನ ಇತಿಹಾಸವಿರುವ ಮಾರೂರು ಹೊಸಂಗಡಿ…